
ಅಧ್ಯಕ್ಷರಾದ ಚೇತನ್ ಕುಮಾರ್ ಅವರು ಪುಷ್ಪ ಮಾಲೆಯನ್ನು ಹಾಕಿ ಪುಷ್ಪಾರ್ಚನೆಯನ್ನು ಮಾಡಿದರು ಇದೇ ಸಂದರ್ಭದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ಶ್ರೀಮತಿ ನಾಗರತ್ನಮ್ಮ ರವರು ಪ್ರಚಾರ ಕನ್ನಡ ರಥ ಅದ್ದೂರಿಯಾಗಿ ಸಾಗಲು ತಮಟೆ ನಗಾರಿ ಪೂಜಾ ಕುಣಿತವನ್ನು ಪುರಸಭೆ ವತಿಯಿಂದ ಆಯೋಜಿಸಲಾಗಿತ್ತು ಪುರಸಭೆಯ ಅಧ್ಯಕ್ಷರು ಸದಸ್ಯರು ಕನ್ನಡ ಅಭಿಮಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಚುಂಚಣ್ಣ ರವರು ಕನ್ನಡ ರಥ ತಾಲೂಕಿನಲ್ಲಿ ಸಡಗರ ಸಂಭ್ರಮದಿಂದ ಸಂಚರಿಸಿ ಅದ್ದೂರಿಯಾಗಿ ಪ್ರಚಾರ ಹಾಗೂ ಜಾಗೃತಿ ಜಾತ ನಡೆದಿದೆ ಯಶಸ್ವಿಗೆ ಸಹಕರಿಸಿದ ಹೃದಯವಂತ ಕನ್ನಡದ ಮನಸುಗಳಿಗೆ ಹೃದಯ ಸ್ಪರ್ಶಿ ಧನ್ಯವಾದಗಳು ತಿಳಿಸಿದರು
